ನೀರಿಗಾಗಿ ಹಾಹಾಕಾರಪೃಥಿವ್ಯಾಂ ತ್ರೀಣಿ ರತ್ನಾಣಿ ಜಲಮನ್ನಂ ಸುಭಾಷಿತಂ| ಮೂಢೈಃ ಪಾಷಾಣಖಂಡೇಷು ರತ್ನ ಸಂಜ್ಞಾವಿಧೀಯತೇ|| ನಿಜವಾದ ರತ್ನಗಳೆಂದರೆ ನೀರು, ಆಹಾರ, , ಹಾಗೂ ಒಳ್ಳೆಯ ಮಾತು ಎಂದು ಸುಭಾಷಿತ ಹೇಳುತ್ತದೆ. ಇಂದಿಗೂ ಇದು ಅಪ್ಪಟ ಸತ್ಯ. ಇಂದು ದುಡ್ಡು ಎಲ್ಲರ ಬಳಿ